ಅಗ್ನಿಹೋತ್ರದ ಮಹತ್ವವೇನು?ಅದರ ಹಿಂದಿನ ವಿಜ್ಞಾನವೇನು?ಜೀವ ಅನ್ನುವುದು ಇದೆಯೋ?ಸತ್ತಮೇಲೆ ಜೀವಕ್ಕೆ ಅಸ್ತಿತ್ವವಿದೆಯೋ?
ಪರಲೋಕ ಎನ್ನುವುದೊಂದಿದೆಯೋ?ಜೀವನಿಗಿಂತ ಬೇರೆಯಾಗಿ ದೇವರು ಇದ್ದಾನೆಯೇ?ಭಗವಂತ ನಮ್ಮನ್ನು ಸಂಸಾರದಲ್ಲಿ ಮಾತ್ರ ನಿಯಮಿಸುವುದೋ ಅಥವಾ ಮೋಕ್ಷದಲ್ಲೂ ಆತನ ನಿಯಂತ್ರಣವಿದೆಯೋ?
ಮೋಕ್ಷಕ್ಕೆ ಹೋದ ಜೀವದ ಇರವು ಹೇಗಿರುತ್ತದೆ?ಮೋಕ್ಷಕ್ಕೆ ಹೋದ ಮೇಲೆ ಏನಾಗುತ್ತದೆ?
ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಈ ಕಠೋಪನಿಷತ್ತು.
ಪೂಜ್ಯ ಬನ್ನಂಜೆ ಗೋವಿಂದಾಚಾರ್ಯರು ತಮ್ಮ ಪ್ರವಚನದಲ್ಲಿ ವಿವರಿಸಿದ ಕಠೋಪನಿಷತ್ ಅರ್ಥಸಾರವನ್ನು ಇ-ಪುಸ್ತಕ ರೂಪದಲ್ಲಿ ಸೆರೆ ಹಿಡಿದು ಆಸಕ್ತ ಭಕ್ತರಿಗೆ ತಲುಪಿಸುವ ಒಂದು ಕಿರುಪ್ರಯತ್ನ ಇಲ್ಲಿ ಮಾಡಲಾಗಿದೆ.
卡纳达的卡塔·乌帕尼沙德
参考: 波亚 · 班南杰 · 戈文达查里亚的 《Upanishad 话语》
版本历史记录
- 版本 1.0.1 发布于 2016-05-04
软件信息
- 软件分类: 教育 > 参考工具
- 发布者: BABITHA K G
- 许可: 免费
- 价格: N/A
- 版本: 1.0.1
- 适用平台: android